Skip to playerSkip to main content
  • 2 days ago
ಕಾಂತಾರ ಯಶಸ್ಸಿನಿಂದ ರಿಷಬ್​ ಶೆಟ್ಟರಿಗೆ ಅದೆಷ್ಟು ಪ್ರಶಂಸೆ, ಪ್ರಶಸ್ತಿ ಸಿಕ್ಕವೋ ಅಷ್ಟೇ ವಿರೋಧ ಕೂಡ ವ್ಯಕ್ತವಾಯ್ತು. ಇತ್ತೀಚಿಗೆ ರಣ್​ವೀರ್ ಸಿಂಗ್ ಗೋವಾ ಫಿಲ್ಮ್ ಫೆಸ್ಟ್ ವೇದಿಕೆ ಮೇಲೆ ದೈವದ ಅನುಕರಣೆ ಮಾಡಿ ವಿವಾದ ಎಬ್ಬಿಸಿದ್ರು. ಆಗಲೂ ರಿಷಬ್​ರನ್ನ ಟೀಕೆ ಮಾಡಲಾಗಿತ್ತು. ಇದೀಗ ಇದೆಲ್ಲಕ್ಕೂ ಉತ್ತರ ಅನ್ನುವಂತೆ ದೈವ ರಿಷಬ್​ಗೆ ಸಂದೇಶವೊಂದನ್ನ ಕೊಟ್ಟಿದೆ.

Category

🗞
News
Be the first to comment
Add your comment

Recommended