Skip to playerSkip to main content
  • 2 hours ago
ಗತ್ತನ್ನ ಆಳೋ ಜನಕ್ಕೆ ಚಿನ್ನದ ಸಿಂಹಾಸನದ ಮೇಲೆ ಕೂರಬೇಕು ಅನ್ನೋ ಹಪಾಹಪಿ ಇರುತ್ತೆ.. ಆದ್ರೆ ಈಗ ಏನಾಗಿದೆ ಗೊತ್ತಾ? ಚಿನ್ನವೇ ಸಿಂಹಾಸನದ ಮೇಲೆ ಕೂತು, ಜಗತ್ತನ್ನ ಆಳೋಕೆ ಹೊರಟಂತಿದೆ..  ನೆಲದಾಳದಲ್ಲಿ ಸಿಗೋ ಬಂಗಾರ, ಈಗ ಅಂಬರವನ್ನೂ ಮೀರಿ, ಕೈಗೆಟುಕದಷ್ಟು ದೂರಕ್ಕೆ ಸರಿದು ಹೋಗಿದೆ.. ಬಡವರು ಬಂಗಾರ ಕಂಡುಕೊಳ್ಳೋದು, ಅಸಾಧ್ಯ ಅನ್ನೋ ಸ್ಥಿತಿ ನಿರ್ಮಾಣವಾಗಿದೆ.. 

Category

🗞
News
Comments

Recommended