ಬಳ್ಳಾರಿಯಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುತ್ತಿದ್ದ ಆಸ್ಪತ್ರೆಗಳಿಗೆ ಮಹಾನಗರ ಪಾಲಿಕೆ ಸಿಬ್ಬಂದಿ ಅದೇ ಕಸವನ್ನು ಆಸ್ಪತ್ರೆ ಮುಂದೆಯೇ ಸುರಿದು ತಕ್ಕ ಪಾಠ ಕಲಿಸಿದ್ದಾರೆ. ಪದೇ ಪದೇ ನೋಟಿಸ್ ಹಾಗೂ ದಂಡ ವಿಧಿಸಿದರೂ ಉಡಾಫೆ ತೋರಿದ ಆಸ್ಪತ್ರೆಗಳ ವಿರುದ್ಧ ಪಾಲಿಕೆ ಕೈಗೊಂಡ ಈ ದಿಟ್ಟ ಕ್ರಮ ಈಗ ಎಲ್ಲೆಡೆ ಚರ್ಚೆಯಾಗುತ್ತಿದೆ.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Comments