ಉಡುಪಿ ಜಿಲ್ಲೆಯ ಹೆಜಮಾಡಿ ಟೋಲ್ ಬಳಿ ಕೇರಳ ಮೂಲದ ವಿದ್ಯಾರ್ಥಿಗಳು ನಡುರಸ್ತೆಯಲ್ಲೇ ಪಟಾಕಿ ಸಿಡಿಸಿ, ಕುಣಿದು ಪುಂಡಾಟ ನಡೆಸಿದ್ದಾರೆ. ಪ್ರವಾಸಕ್ಕೆಂದು ಬಂದಿದ್ದ ಇವರ ಈ ಬೇಜವಾಬ್ದಾರಿ ವರ್ತನೆಯ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Comments