ಅಬಕಾರಿ ಇಲಾಖೆಯಲ್ಲಿನ 6 ಸಾವಿರ ಕೋಟಿ ರೂಪಾಯಿ ಅಕ್ರಮದ ಆರೋಪ ಈಗ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದೆ. ಸಚಿವ ಆರ್.ಬಿ. ತಿಮ್ಮಾಪುರ ರಾಜೀನಾಮೆಗೆ ಬಿಜೆಪಿ-ಜೆಡಿಎಸ್ ಪಟ್ಟು ಹಿಡಿದಿದ್ದರೆ, ಇದು ಕೇವಲ ರಾಜಕೀಯ ಷಡ್ಯಂತ್ರ ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದೆ.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Comments