ರಾಜ್ಯ ಕಾಂಗ್ರೆಸ್ ಸರ್ಕಾರ 1000 ದಿನ ಪೂರೈಸಿದ ಹಿನ್ನೆಲೆಯಲ್ಲಿ ಘೋಷಣೆಯಾದ 6ನೇ 'ಭೂ ಗ್ಯಾರಂಟಿ' ವಿರುದ್ಧ ವಿಪಕ್ಷಗಳು ತೀವ್ರ ವಾಗ್ದಾಳಿ ನಡೆಸಿವೆ. ಈ ಯೋಜನೆ ಕೇವಲ ಸಚಿವರಿಗೆ ಮಾತ್ರ ಸೀಮಿತ ಎಂದು ಹೆಚ್.ಡಿ. ಕುಮಾರಸ್ವಾಮಿ ಟೀಕಿಸಿದರೆ, ಬಿ.ವೈ. ವಿಜಯೇಂದ್ರ ಅವರು ಸರ್ಕಾರವನ್ನು 'ಕುಡುಕರ ರಾಜ್ಯ' ಮಾಡುತ್ತಿದ್ದಾರೆ ಎಂದು ಜರಿದಿದ್ದಾರೆ. ಈ ಟೀಕೆಗಳಿಗೆ ತಿರುಗೇಟು ನೀಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್, ವಿಪಕ್ಷಗಳು ಹತಾಶೆಯಿಂದ ಕೈಹೊಸಕಿಕೊಳ್ಳುತ್ತಿವೆ ಎಂದಿದ್ದು, 7ನೇ ಗ್ಯಾರಂಟಿಯಾಗಿ ಮೇಕೆದಾಟು, ಮಹಾದಾಯಿ ಸೇರಿದಂತೆ 'ನೀರಾವರಿ ಯೋಜನೆ'ಗಳನ್ನು ಪೂರ್ಣಗೊಳಿಸುವ ಮಹತ್ವದ ಭರವಸೆ ನೀಡಿದ್ದಾರೆ.
ಸುವರ್ಣ ನ್ಯೂಸ್ನಲ್ಲಿ ರಾಜಕೀಯ ರಂಗದ ಕ್ಷಣಕ್ಷಣದ ಮಾಹಿತಿ! ಪಕ್ಷಗಳ ಸುತ್ತಾಟ, ನೇರ ಪ್ರಸಾರ, ಮತ್ತು ಚರ್ಚೆಗಳೊಂದಿಗೆ ಇಂದಿನ ರಾಜಕೀಯ ವಿದ್ಯಮಾನಗಳನ್ನರಿಯಿರಿ. ನಿಖರ ಮತ್ತು ವಿಶ್ವಾಸಾರ್ಹ ಸುದ್ದಿಗಳನ್ನು ಪಡೆಯಲು ಸುವರ್ಣ ನ್ಯೂಸ್ ಪಾರ್ಟಿ ರೌಂಡ್ಸ್ ವೀಕ್ಷಿಸಿ.
Suvarna Party Rounds | Ajit Hanamakkanavar | Prashant Natu | Asianet Suvarna News | Suvarna News | Kannada News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates
Comments