ಮೂಡಲಪಾಳ್ಯದ ಕೆನರಾ ಬ್ಯಾಂಕ್ ಕಾಲೋನಿಯಲ್ಲಿ ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಫರ್ನಿಚರ್ ಮಳಿಗೆಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಇಡೀ ಮಳಿಗೆ ಧಗಧಗನೆ ಹೊತ್ತಿ ಉರಿದಿದ್ದು, ಪಕ್ಕದಲ್ಲಿದ್ದ ಎರಡು ಮರಗಳಿಗೂ ಬೆಂಕಿ ವ್ಯಾಪಿಸಿದೆ.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Comments