ಮಹಾಶಿವರಾತ್ರಿ ಪ್ರಯುಕ್ತ ಉತ್ತರ ಪ್ರದೇಶದ ಪವಿತ್ರ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಭವ್ಯವಾದ ಮಂಗಳಾರತಿ ನೆರವೇರಿದೆ. ರುದ್ರಾಕ್ಷಿ ಹಾಗೂ ವಿಶೇಷ ದ್ರವ್ಯಗಳಿಂದ ಅಲಂಕೃತಗೊಂಡ ಶಿವಲಿಂಗಕ್ಕೆ ಅರ್ಚಕರು ಭಕ್ತಿಭಾವದಿಂದ ಪೂಜೆ ಸಲ್ಲಿಸುತ್ತಿರುವ ಕಣ್ಮನ ಸೆಳೆಯುವ ದೃಶ್ಯಗಳು ಇಲ್ಲಿವೆ.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Comments