ಮಹಾಶಿವರಾತ್ರಿ ಪ್ರಯುಕ್ತ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಶಿವನಿಗೆ ವಿಶಿಷ್ಟವಾದ ಭಸ್ಮ ಆರತಿ ನೆರವೇರಿದೆ. ಮೈಮನ ರೋಮಾಂಚನಗೊಳಿಸುವ ಈ ಭಸ್ಮ ಆರತಿಯನ್ನು ಕಣ್ತುಂಬಿಕೊಳ್ಳಲು ಹಾಗೂ ಶಿವನ ಕೃಪೆಗೆ ಪಾತ್ರರಾಗಲು ಅಪಾರ ಸಂಖ್ಯೆಯಲ್ಲಿ ಭಕ್ತರು ಸಾಕ್ಷಿಯಾಗಿದ್ದಾರೆ.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Comments