ಮಹಾಶಿವರಾತ್ರಿಯಂದೇ ಕೊಲಂಬೋದಲ್ಲಿ ನಡೆಯಲಿರುವ ಇಂಡೋ-ಪಾಕ್ ಪಂದ್ಯಕ್ಕಾಗಿ ಬೆಂಗಳೂರಿನ ರಾಮೇಶ್ವರ ದೇವಸ್ಥಾನದಲ್ಲಿ ಟೀಂ ಇಂಡಿಯಾ ಪರ ಭರ್ಜರಿ ಪೂಜೆ ಸಲ್ಲಿಕೆಯಾಗಿದೆ. ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಯುವಕರು 101 ತೆಂಗಿನಕಾಯಿ ಹೊಡೆದು, ಹಾರ್ದಿಕ್ ಪಾಂಡ್ಯ ಹಾಗೂ ಸೂರ್ಯಕುಮಾರ್ ಯಾದವ್ ನಾಯಕತ್ವದ ಭಾರತ ತಂಡ ಪಾಕಿಸ್ತಾನವನ್ನು ಸೋಲಿಸಲಿ ಎಂದು ಪ್ರಾರ್ಥಿಸಿದ್ದಾರೆ.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Comments