ಈ ಬಾರಿಯ ಕಠೋರ ಬೇಸಿಗೆಯ ಆರಂಭದಲ್ಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಹಾಹಾಕಾರ ಎದುರಾಗಿದೆ. ಸರ್ಕಾರ ಮತ್ತು ಜಿಲ್ಲಾಡಳಿತಗಳು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಮುಂದೆ ಪರಿಸ್ಥಿತಿ ವಿಕೋಪಕ್ಕೆ ಹೋಗುವ ಆತಂಕಕಾರಿ ಮುನ್ಸೂಚನೆ ಸಿಕ್ಕಿದೆ.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Comments