ಧಾರವಾಡದ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿದ ಎಡಿಜಿಪಿ (ADGP) ಅಲೋಕ್ ಕುಮಾರ್ ಅವರು ಜೈಲಿನ ಸ್ಥಿತಿಗತಿ, ಖೈದಿಗಳ ವಿದ್ಯಾಭ್ಯಾಸ ಮತ್ತು ಮಾದಕ ವಸ್ತುಗಳ ನಿಯಂತ್ರಣದ ಬಗ್ಗೆ ಮಹತ್ವದ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಕಾರಾಗೃಹದಲ್ಲಿ ಮೊಬೈಲ್ ಹಾವಳಿ ಮತ್ತು ಜಾಮರ್ ಸಮಸ್ಯೆಗಳ ಬಗ್ಗೆಯೂ ಅವರು ಕಳವಳ ವ್ಯಕ್ತಪಡಿಸಿದ್ದಾರೆ.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Comments