ಬಾಗಳಕೋಟೆಯಲ್ಲಿ ಮುಸ್ಲಿಮ್ ಯುವಕರ ಕಲ್ಲುತೂರಾಟದ ನಂತರ ಹಿಂದುಗಳು ಪ್ರತಿಭಟನೆಗೆ ಮುಂದಾಗಿದ್ದಾರೆ. ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಹಿಂದೂ ಕಾರ್ಯಕರ್ತರು ಆರೋಪಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿದ್ದಾರೆ. ಪರಿಸ್ಥಿತಿ ಉದ್ವಿಗ್ನವಾಗಿದೆ ಮತ್ತು ಪೊಲೀಸರು ಹೆಚ್ಚುವರಿ ಬಂದೋಬಸ್ತ್ ಮಾಡಿದ್ದಾರೆ. ಮುಸ್ಲಿಮರು ಮತ್ತು ಹಿಂದುಗಳು ಪರಸ್ಪರ ಆರೋಪ-ಪ್ರತ್ಯಾರೋಪಗಳನ್ನು ಮಾಡುತ್ತಿದ್ದಾರೆ.
Comments