ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿಯ ಮೇಲೆ ನಿಗೂಢ ದ್ರವ ಸೋರಿಕೆಯಾಗಿದ್ದು, ಇದು ಕಿಡಿಗೇಡಿಗಳ ಕೃತ್ಯವೋ ಅಥವಾ ನೈಸರ್ಗಿಕವೋ ಎಂಬ ಗೊಂದಲ ಸೃಷ್ಟಿಯಾಗಿದೆ. ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಸತ್ಯಾಸತ್ಯತೆ ತಿಳಿಯಲು ತನಿಖೆ ಚುರುಕುಗೊಂಡಿದೆ.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Comments