ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಸಂಘರ್ಷದ ಬಳಿಕ ನಗರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಪಂಕ ಮಸೀದಿ ಸುತ್ತ ಸಾವಿರಕ್ಕೂ ಅಧಿಕ ಪೊಲೀಸರ ಬಿಗಿ ಬಂದೋಬಸ್ತ್ ಮಾಡಲಾಗಿದೆ. ರಂಜಾನ್ ನಮಾಜು ಹಾಗೂ ಶಾಂತಿ ಸಭೆಗಳ ಹಿನ್ನೆಲೆಯಲ್ಲಿ ಅಹಿತಕರ ಘಟನೆ ನಡೆಯದಂತೆ ರಸ್ತೆಗಳನ್ನು ಸೀಲ್ ಡೌನ್ ಮಾಡಿ ಹದ್ದಿನ ಕಣ್ಣಿಡಲಾಗಿದೆ.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Comments