ದೇವನಹಳ್ಳಿಯ ಚಾಣಕ್ಯ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಕಲಾ ಶಿಬಿರದಲ್ಲಿ ದೇಶದ 17 ರಾಜ್ಯಗಳ ವಿದ್ಯಾರ್ಥಿಗಳು ಪಂಚತಂತ್ರದ ಕಥೆಗಳನ್ನು ಆಧರಿಸಿ 840ಕ್ಕೂ ಹೆಚ್ಚು ಅದ್ಭುತ ಕಲಾಕೃತಿಗಳನ್ನು ರಚಿಸುವ ಮೂಲಕ ಭಾರತೀಯ ಸಂಪ್ರದಾಯಕ್ಕೆ ಮರುಜೀವ ನೀಡಿದ್ದಾರೆ. ಯುವ ಪೀಳಿಗೆಗೆ ಪ್ರಾಚೀನ ಪರಂಪರೆಯನ್ನು ಪರಿಚಯಿಸುವ ಈ ಶಿಬಿರದಲ್ಲಿ ಮೂಡಿಬಂದ ವರ್ಣರಂಜಿತ ಕಲಾಕೃತಿಗಳು ಈಗ ನವೋದಯ ಶಾಲೆಗಳ ಸೌಂದರ್ಯವನ್ನು ಹೆಚ್ಚಿಸಲಿವೆ.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Comments