ರಾಜ್ಯದಲ್ಲಿ 2.8 ಲಕ್ಷ ಸರ್ಕಾರಿ ಹುದ್ದೆಗಳ ಭರ್ತಿಗೆ ಎದುರಾಗಿದ್ದ ಒಳಮೀಸಲಾತಿ ಅಡೆತಡೆ ಕೊನೆಗೂ ನಿವಾರಣೆಯಾಗಿದೆ. ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಸ್ಪಂದಿಸಿರುವ ಸರ್ಕಾರ, ಬಜೆಟ್ನಲ್ಲಿ ಬೃಹತ್ ನೇಮಕಾತಿ ಕುರಿತು ಮಹತ್ವದ ಘೋಷಣೆ ಮಾಡಲು ಸಜ್ಜಾಗಿದೆ.
Suvarna News Discussion | Suvarna News Debate | Left Right Centre(LRC) | Ajit Hanamakkanavar | Prashant Natu | Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Comments