ರಾಜ್ಯ ಕಾಂಗ್ರೆಸ್ನಲ್ಲಿ ಕುರ್ಚಿ ಸಂಘರ್ಷ ತೀವ್ರಗೊಂಡಿದ್ದು, ಬಜೆಟ್ ಅಧಿವೇಶನದ ಬೆನ್ನಲ್ಲೇ ಅಧಿಕಾರ ಹಂಚಿಕೆಯ ಚದುರಂಗದಾಟ ಶುರುವಾಗಿದೆ. ಸಿದ್ದರಾಮಯ್ಯ ಅವರಿಗೆ ಡಿಕೆಶಿ ಬಣದಿಂದ ನಾಯಕತ್ವದ ಸವಾಲು ಎದುರಾಗಿದ್ದು, ಹೈಕಮಾಂಡ್ ಹಸ್ತಕ್ಷೇಪದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Comments