ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಶ್ರೀ ಭೋಜಲಿಂಗೇಶ್ವರ ಅಜ್ಜನ ಭವ್ಯ ರಥೋತ್ಸವ ಅದ್ದೂರಿಯಾಗಿ ಜರುಗಿತು. ಸಹಸ್ರಾರು ಭಕ್ತರು ಪಾಲ್ಗೊಂಡು ಹರಕೆ ಸಲ್ಲಿಸಿದ್ದು, ವಿವಿಧ ಕಲಾಮೇಳಗಳ ಪ್ರದರ್ಶನ ಹಾಗೂ ಭಾವೈಕ್ಯತೆಯ ಸಂಗಮ ಈ ಜಾತ್ರೆಯ ವಿಶೇಷವಾಗಿತ್ತು.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Comments