Skip to playerSkip to main content
  • 2 weeks ago
ಮಂಗಳೂರು: ಕಾಂತಾರ ಚಿತ್ರದ ಮೂಲಕ ದೇಶವ್ಯಾಪಿ ಖ್ಯಾತಿ ಪಡೆದ ಡಿವೈನ್​​​ ಸ್ಟಾರ್​​​ ರಿಷಬ್​ ಶೆಟ್ಟಿ ಕುಟುಂಬ ಸಮೇತ ಮಂಗಳೂರಿನ ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ಶುಕ್ರವಾರ ಭೇಟಿ ನೀಡಿ ದೇವರ ದರ್ಶನ ಪಡೆದರು.ನಗರದ ಪ್ರಸಿದ್ಧ ಕ್ಷೇತ್ರ ಕಟೀಲು ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ರಿಷಬ್​​​ ಶೆಟ್ಟಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಕದ್ರಿ ಮಂಜುನಾಥ ದೇವಸ್ಥಾನದಲ್ಲೂ ದೇವರ ದರ್ಶನ ಮಾಡಿ ಕುಟುಂಬದೊಂದಿಗೆ ಪ್ರಾರ್ಥನೆ ಸಲ್ಲಿಸಿದರು. ದೇವಸ್ಥಾನದಲ್ಲಿ ಪೂಜೆ ವೇಳೆ ಭಕ್ತರು ಮತ್ತು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು.ಈ ಸಂದರ್ಭದಲ್ಲಿ ರಿಷಬ್​ ಶೆಟ್ಟಿಯವರ ಪತ್ನಿ ಪ್ರಗತಿ ಶೆಟ್ಟಿ, ಪುತ್ರ ಹಾಗೂ ಕುಟುಂಬ ಸದಸ್ಯರು ಜೊತೆಯಾಗಿದ್ದರು. ದೇವರ ದರ್ಶನದ ನಂತರ ದೇವಾಲಯದ ಆವರಣದಲ್ಲಿ ಅಭಿಮಾನಿಗಳು ರಿಷಬ್​ ಶೆಟ್ಟಿಯವರೊಂದಿಗೆ ಫೋಟೋ ಹಾಗೂ ಸೆಲ್ಪಿ ತೆಗೆಸಿಕೊಳ್ಳಲು ಮುಂದಾದರು. ಅಭಿಮಾನಿಗಳ ಮನವಿ ಮೇರೆಗೆ ಅವರು ಸಹ ಸ್ನೇಹಪೂರ್ವಕವಾಗಿ ಪ್ರತಿಕ್ರಿಯಿಸಿದರು.ಕಾಂತಾರ ಚಿತ್ರದ ಯಶಸ್ಸಿನ ಬಳಿಕ ರಿಷಬ್​ ಶೆಟ್ಟಿಯವರ ಜನಪ್ರಿಯತೆ ಮತ್ತಷ್ಟು ಏರಿಕೆಯಾಗಿದ್ದು, ಅವರು ಭೇಟಿ ನೀಡಿದ ಸ್ಥಳಗಳಲ್ಲಿ ಭಕ್ತರು ಹಾಗೂ ಅಭಿಮಾನಿಗಳ ಸಂಭ್ರಮ ಕಂಡುಬಂತು. ದೇವಸ್ಥಾನ ಆಡಳಿತ ಮಂಡಳಿಯವರು ರಿಷಬ್​ ಶೆಟ್ಟಿಗೆ ಆತ್ಮೀಯ ಸ್ವಾಗತ ಕೋರಿದರು.ಇದನ್ನೂ ಓದಿ: ಇದು ವಿಧಿ ಬರೆದ ಕಥೆ ಅಲ್ಲ, ನನಗೆ ನಾನೇ ಬರೆದುಕೊಂಡ ಸಾಧಾರಣ ಕಥೆ: ನಟ‌ ನೀನಾಸಂ ಸತೀಶ್

Category

🗞
News
Transcript
00:00I
00:04I
00:06I
00:06I
00:07I
00:09I
00:11I
00:12I
00:14I
00:16I
00:16I
00:17I
00:18I
00:22I
00:23I
00:27I
00:28I
00:31I
00:31I
00:33I
00:33I
00:33I
00:33I
00:33I
00:34I
00:38I
00:39I
00:45I
00:46I
00:48I
00:59I
01:01I
01:01I
01:03I
01:05I
01:10I
01:10I
01:10I
01:11I
01:11I
01:12I
01:12I
01:13I
01:13I
01:14I
01:15I
01:15I
01:15I
01:15I
01:15I
01:18I
01:18I
01:18I
01:19I
01:19I
01:19I
01:19I
01:19I
01:19I
01:19I
01:19I
Comments

Recommended