Skip to playerSkip to main content
  • 9 hours ago
ಹಾವೇರಿ ಬಸ್ ನಿಲ್ದಾಣದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಚಾಲಕನ ನಿರ್ಲಕ್ಷ್ಯದಿಂದ ಬಸ್ ಪ್ಲಾಟ್‌ಫಾರ್ಮ್‌ಗೆ ನುಗ್ಗಿ ಕಾಯುತ್ತಿದ್ದ ನಾಲ್ವರ ಮೇಲೆ ಹರಿದಿದೆ. ಈ ಅಪಘಾತದಲ್ಲಿ ಎರಡು ವರ್ಷದ ಮಗು ಹಜರತ್ ಅಲಿ ಮೃತಪಟ್ಟಿದ್ದು, 44 ವರ್ಷದ ವಾಸುದೇವ, 6 ವರ್ಷದ ಹರ್ಷ ಮತ್ತು 39 ವರ್ಷದ ಕವ್ಯಾಂಜಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿಸಿಟಿವಿ ದೃಶ್ಯಗಳಲ್ಲಿ ಚಾಲಕನ ತಪ್ಪು ಸ್ಪಷ್ಟವಾಗಿ ಕಾಣಿಸುತ್ತಿದ್ದು, ಮೃತ ಮಗುವಿನ ಪೋಷಕರ ಆಕ್ರಂದನ ಮನ ಕಲಕುವಂತಿದೆ.

Category

🗞
News
Comments

Recommended