ಬೆಂಗಳೂರಿನ ಫ್ರೀಡಮ್ ಪಾರ್ಕ್ ಮೈದಾನದಲ್ಲಿ ಸುವರ್ಣ ನ್ಯೂಸ್ ಮತ್ತು ಕನ್ನಡ ಪ್ರಭಾ ಪ್ರಾಯೋಜಿತ ನಾಲ್ಕು ದಿನಗಳ ಕಾಲ ನಡೆದ ಶೆಟ್ಟರ ಸಂತೆ ಮೇಳ ಯಶಸ್ವಿಯಾಗಿ ಮುಕ್ತಾಯಗೊಂಡಿತು. ಆರ್ಯ ವೈಶ್ಯ ಸ್ನೇಹಿತ್ರ ಬಳಗ ಮತ್ತು ವಾಸವಿ ಮಹಿಳಾ ಸಂಘದ ಪ್ರಾಧಿಕಾರಿಗಳನ್ನು ಅಭಿನಂದಿಸಲಾಯಿತು. ಸಾವಿರಾರು ಜನರು ಈ ಮೇಳದಲ್ಲಿ ಭಾಗವಹಿಸಿದರು. ಸಂಘವು 50 ವರ್ಷಗಳನ್ನು ಪೂರ್ಣಗೊಳಿಸಿದ ಸಂದರ್ಭದಲ್ಲಿ, 30 ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಸೇರಿಸಿ ಸನ್ಮಾನಿಸಲಾಯಿತು. ಈ ಕಾರ್ಯಕ್ರಮದಲ್ಲಿ ವಿವಿಧ ತಂಡಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
Comments