Skip to playerSkip to main content
  • 4 weeks ago
ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ ಪಲ್ಟಿಯಾಗಿರುವ ಘಟನೆ ದೇವರಹಿಪ್ಪರಗಿ ತಾಲೂಕಿನ ಸಾತಿಹಾಳ ಗ್ರಾಮದ ಬಳಿ ಸೋಮವಾರ ನಡೆದಿದೆ. KA 28-F1958 ನೋಂದಣಿ ಸಂಖ್ಯೆಯ ಸರ್ಕಾರಿ ಬಸ್ ಇದಾಗಿದ್ದು, ಬಸ್​ನಲ್ಲಿದ್ದ 20 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳಿಗೆ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸೋಕೆ ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ್ ಹಾಗೂ ಅವರ ಸಹೋದರ ಸಚಿನ್​ ಗೌಡ ಸಹಾಯ ಮಾಡಿದರು. ದೇವರಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.ಬೈಕ್​ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ (ಶಿವಮೊಗ್ಗ) : ಬೈಕ್​ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಖಾಸಗಿ ಬಸ್ ಪಲ್ಟಿಯಾಗಿರುವ ಘಟನೆ ಶಿಕಾರಿಪುರದ ಶಿವಮೊಗ್ಗ ರಸ್ತೆಯ ಕುಮದ್ವತಿ ಕಾಲೇಜಿನ ಮುಂಭಾಗ ಸೋಮವಾರ ನಡೆದಿದೆ.  ಶಿವಮೊಗ್ಗದಿಂದ ಶಿಕಾರಿಪುರಕ್ಕೆ ಹೋಗುತ್ತಿದ್ದ ಬಸ್​ನ ಮುಂಭಾಗದಲ್ಲಿ ಬೈಕ್​ವೊಂದು ಹೋಗುತ್ತಿತ್ತು. ಇದ್ದಕ್ಕಿದ್ದಂತೆ ಚಾಲಕ ಬೈಕ್​ನ್ನು ರಸ್ತೆಯ ಬಲಕ್ಕೆ ತಿರುಗಿಸಿದ್ದಾನೆ. ಈ ವೇಳೆ ಬೈಕ್ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಚಾಲಕ ಬಸ್​ನ್ನು ಎಡಕ್ಕೆ ತಿರುಗಿಸಿದ್ದಾನೆ. ಹೀಗಾಗಿ, ಬಸ್ ಪಲ್ಟಿಯಾಗಿದೆ. ಇದರಿಂದ ಬಸ್​ನಲ್ಲಿದ್ದ 30ಕ್ಕೂ ಹೆಚ್ಚಿನ ಪ್ರಯಾಣಿಕರಿಗೆ ಗಾಯಗಳಾಗಿವೆ.ಇದನ್ನೂ ಓದಿ : ಶಿವಮೊಗ್ಗ: ಬೈಕ್​ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ, ಹಲವರಿಗೆ ಗಾಯ

Category

🗞
News
Transcript
00:01What is the name?
00:02They are here.
00:03They are here.
00:19They are here.
00:20Why is the name of the word?
00:21And that nobody is saying that.
00:24No, no, no.
00:25They're doing this.
01:00the
01:01the
01:01the
01:01the
01:11the
01:12the
01:12the
01:13This is the first time of the day of the day of the day of the day of the day.
Comments

Recommended