Skip to playerSkip to main content
  • 7 hours ago
ಮೈಸೂರು ಜಿಲ್ಲೆಯ ಪಿರಿಯಾಪಟಣದ ಹಾಸನ ರಸ್ತೆಯಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಟಿಂಬರ್ ವ್ಯಾಪಾರಿಯ ಮೇಲೆ ಮರಣಾಂತಿಕ ಹಲ್ಲೆ ನಡೆದಿದೆ. ರಾತ್ರಿ ವೇಳೆ ನಡೆದ ಈ ಘಟನೆಯಲ್ಲಿ ಆಸ್ತಿ ವಿವಾದದ ಕಾರಣಕ್ಕಾಗಿ ದಾಳಿ ನಡೆದಿದೆ ಎಂದು ಸಂತ್ರಸ್ತರ ಕುಟುಂಬ ತಿಳಿಸಿದೆ. ಪ್ರವೀಣ್ ಅವರ ಕುಟುಂಬಸ್ಥರು ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಆರೋಪಿಗಳು ಅವರನ್ನು ಹಿಂಬಾಲಿಸಿ ಬಂದು ದಾಳಿ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

Category

🗞
News
Comments

Recommended