Skip to playerSkip to main content
  • 18 hours ago
ಕಾವೇರಿ ನದಿಯಲ್ಲಿ ಆರು ಮಂದಿ ಜಲಾ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೊಡಗು ಜಿಲ್ಲೆಯ ಕೇರನಗರ ತಾಲ್ಲೂಕು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಮೃತರ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದ್ದು, ಶಾಸಕ ರವಿಕುಮಾರ್ ವೈಯಕ್ತಿಕವಾಗಿ 50 ಸಾವಿರ ರೂಪಾಯಿ ಪರಿಹಾರ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ಕಾವೇರಿ ನದಿಯ ನಿರ್ದಿಷ್ಟ ಸ್ಥಳದಲ್ಲಿ 8 ಜನರು ನೀರಿನಲ್ಲಿ ಆಡಲು ಹೋದಾಗ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಆರು ಮಂದಿ ಮೃತಪಟ್ಟ ದುರಂತ ಘಟನೆ ಇದಾಗಿದೆ.

Category

🗞
News
Comments

Recommended