Skip to playerSkip to main content
  • 4 hours ago
ದಕ್ಷಿಣ ಕನ್ನಡ ಜಿಲ್ಲೆಯ ಮಂಜನಾಡಿಯಲ್ಲಿ ಕಳೆದ ಮಳೆಗಾಲದಲ್ಲಿ ಸಂಭವಿಸಿದ ಗುಡ್ಡ ಕುಸಿತದಲ್ಲಿ ಇಬ್ಬರು ಪುಟ್ಟ ಮಕ್ಕಳು ಸೇರಿ ಮೂವರು ಮೃತಪಟ್ಟ ಘಟನೆಯ ಕುರಿತು ವರದಿ. ಮಕ್ಕಳ ತಾಯಿ ಅಶ್ವಿನಿ ಅವರು ಎರಡು ಕಾಲು ಕಳೆದುಕೊಂಡರೂ ಹೋರಾಟ ಮಾಡಿ, ಅವೈಜ್ಞಾನಿಕ ರಸ್ತೆ ನಿರ್ಮಾಣವೇ ಗುಡ್ಡ ಕುಸಿತಕ್ಕೆ ಕಾರಣ ಎಂದು ಸಾಬೀತುಪಡಿಸಿದ್ದಾರೆ. ತಾಂತ್ರಿಕ ತಜ್ಞರ ತಂಡದ ವರದಿಯಲ್ಲಿ ಮನೆಯ ಮೇಲ್ಭಾಗದಲ್ಲಿ ಗುಡ್ಡ ಕಡಿದು ಕಾಂಕ್ರೀಟ್ ರಸ್ತೆ ನಿರ್ಮಿಸಿದ್ದೇ ಕುಸಿತಕ್ಕೆ ಕಾರಣ ಎಂದು ದೃಢಪಟ್ಟಿದೆ. ಜಿಲ್ಲಾ ಪಂಚಾಯತ್ ಮತ್ತು ಸರ್ಕಾರದ ವಿರುದ್ಧ ದೂರು ಸಲ್ಲಿಸಲಾಗಿದ್ದು, ನೈಸರ್ಗಿಕ ವಿಕೋಪ ಎಂದು ಮುಚ್ಚಿಹಾಕಲು ಪ್ರಯತ್ನ ನಡೆದಿತ್ತು ಎಂಬ ಆರೋಪ ಸಹ ಇದೆ.

Category

🗞
News
Comments

Recommended