Skip to playerSkip to main content
  • 7 hours ago
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪದ ತಟ್ಟೆ ಹಕ್ಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಒಂದೇ ಕುಟುಂಬದ 14 ಮಂದಿಯ ಪೈಕಿ 8 ಮಂದಿ ಜಲಸಮಾಧಿಯಾದ ದುರಂತ ಘಟನೆ ವರದಿ. ಮೂವರನ್ನು ರಕ್ಷಿಸಲಾಗಿದ್ದು, ಇಬ್ಬರು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಸಂತಾಪ ಸೂಚಿಸಿ, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದ್ದು, ಮಂತ್ರಿ ಮಂಕಾಳ ವೈದ್ಯರಿಗೆ ತಕ್ಷಣ ಸ್ಥಳಕ್ಕೆ ತೆರಳಲು ಸೂಚಿಸಲಾಗಿದೆ. ಕಾಣೆಯಾದವರಿಗಾಗಿ ತೀವ್ರ ಶೋಧ ಕಾರ್ಯ ನಡೆಯುತ್ತಿದೆ.

Category

🗞
News
Comments

Recommended