Skip to playerSkip to main content
  • 3 minutes ago
ದೊಡ್ಡಬಳ್ಳಾಪುರ : ಹಾಲಿನ ಟ್ಯಾಂಕರ್ ಮತ್ತು ಪೆಟ್ರೋಲ್ ಟ್ಯಾಂಕರ್ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಎರಡು ವಾಹನಗಳು ಹೊತ್ತಿ ಉರಿದಿರುವ ಘಟನೆ ತಾಲೂಕಿನ ಮಲ್ಲೋಹಳ್ಳಿ ಕಾಲೋನಿ ಗೇಟ್ ಸಮೀಪ ಗುರುವಾರ ಬೆಳಗ್ಗೆ ನಡೆದಿದೆ. ಮಲ್ಲೋಹಳ್ಳಿ ಕಾಲೋನಿಯಿಂದ ಹಾಲಿನ ಟ್ಯಾಂಕರ್ ಮುಖ್ಯರಸ್ತೆಗೆ ಬರುತ್ತಿದ್ದ ವೇಳೆ ದೊಡ್ಡಬಳ್ಳಾಪುರದಿಂದ ನೆಲಮಂಗಲಕ್ಕೆ ತೆರಳುತ್ತಿದ್ದ ಪೆಟ್ರೋಲ್ ಟ್ಯಾಂಕರ್ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿ ಹೊಡೆದ ತೀವ್ರತೆಗೆ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ಜ್ವಾಲೆಯಲ್ಲಿ ಎರಡು ವಾಹನಗಳು ಹೊತ್ತಿ ಉರಿದಿವೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿ ಅನಾಹುತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂಬುದು ತಿಳಿದುಬಂದಿದೆ.      ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೊಡ್ಡಬೆಳವಂಗಲ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಘಟನೆಯಿಂದ ಕೆಲ ಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು. ಅರಬೈಲ್ ಘಾಟ್ ಬಳಿ ಭೀಕರ ಅಪಘಾತ : (ಉತ್ತರ ಕನ್ನಡ): ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್‌ನ ಬಳಗಾರ್ ಬಳಿ ಲಾರಿ ಹಾಗೂ ತೂಫಾನ್ ಕಮರ್ಷಿಯಲ್ ವಾಹನದ ನಡುವೆ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 7 ಜನರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ​ಮೃತರೆಲ್ಲರೂ ಧಾರವಾಡ ಮೂಲದವರಾಗಿದ್ದು, ಹುಬ್ಬಳ್ಳಿ-ಧಾರವಾಡದಲ್ಲಿ 'ಸ್ವಿಗ್ಗಿ' (Swiggy) ಸಂಸ್ಥೆಯಲ್ಲಿ ಪಾರ್ಟ್ ಟೈಮ್ ಡೆಲಿವರಿ ಬಾಯ್ಸ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.ಇದನ್ನೂ ಓದಿ :  ಅರಬೈಲ್ ಘಾಟ್ ಬಳಿ ಭೀಕರ ಅಪಘಾತ: ಧಾರವಾಡ ಮೂಲದ 7 ಮಂದಿ ಸ್ವಿಗ್ಗಿ ಡೆಲಿವರಿ ಬಾಯ್ಸ್ ಸಾವು

Category

🗞
News
Transcript
00:06I
00:07I
00:07I
00:07I
00:07I
00:07I
00:07I
00:07I
00:07I
00:18I
00:19I
00:19I
00:19I
00:20I
00:20I
00:21I
00:22I
00:22I
00:23I
00:24I
00:25I
00:36I
00:37I
00:38I
00:38I
00:38I
00:39I
00:45I
00:46I
00:46I
00:46I
00:56I
00:57I
00:57I
00:57I
00:57I
00:57I
00:59I
01:01I
01:01I
01:02I
01:03I
01:04I
01:07I
01:08I
01:08I
01:08I
01:08I
01:09I
01:09I
01:10I
01:10I
01:12I
01:12I
01:12I
01:12I
01:12I
01:12I
01:13I
01:13I
01:13I
01:14I
01:14I
01:14I
01:15I
01:15I
01:15I
01:15I
01:15I
01:15I
01:15I
01:16I
Comments

Recommended