ನೇಟ್ ಅಕ್ರಮದ ವಿರುದ್ಧ ದೆಹಲಿಯಲ್ಲಿ ಹಲವು ಪ್ರತಿಭಟನೆಗಳು ನಡೆದಿವೆ. ಆಜಾದ್ ಪಾರ್ಟಿಯ ಸಂಸದ ಚಂದ್ರಶೇಖರ್ ಆಜಾದ್ ಅಂಬೇಡ್ಕರ್ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಧರ್ಮೇಂದ್ರ ಪ್ರಧಾನ್ ಮತ್ತು ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಯುತ್ತಿದೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನಾಕಾರರ ಮೇಲೆ ನಡೆದ ಲಾಠಿ ಚಾರ್ಜ್ ವಿರೋಧಿಸಿ ಪ್ರತಿಭಟನೆ ಮಾಡಿದ್ದು, ಪೊಲೀಸರು ರಾಹುಲ್ ಗಾಂಧಿಯನ್ನು ಬಂಧಿಸಿದ್ದಾರೆ. ವಿದ್ಯಾರ್ಥಿಗಳ ಮೇಲೆ ದಾಖಲಾದ ಕೇಸ್ ರದ್ದು, ಪರೀಕ್ಷಾ ವ್ಯವಸ್ಥೆ ಸುಧಾರಣೆ ಮತ್ತು ಸರ್ಕಾರದ ಕ್ಷಮಾಯಾಚನೆ ಎಂಬ ಬೇಡಿಕೆಗಳನ್ನು ವಿರೋಧ ಪಕ್ಷಗಳು ಮುಂದಿಟ್ಟಿವೆ.
Comments