Skip to playerSkip to main content
  • 2 days ago
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಾಹುಲ್ ಗಾಂಧಿ ಬಂಧನದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಮನೋಹರ್ ನೇತೃತ್ವದಲ್ಲಿ ಬಿಜೆಪಿ ಕಚೇರಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮೇಲೆ ಅಕ್ರಮ ದಾಳಿ ಮಾಡಿದೆ ಮತ್ತು ಪ್ರಜಾಪ್ರಭುತ್ವವನ್ನು ಹಾಳು ಮಾಡಿದೆ ಎಂದು ನರೇಂದ್ರ ಮೋದಿ ಸರ್ಕಾರವನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ.

Category

🗞
News
Comments

Recommended