Skip to playerSkip to main content
  • 5 hours ago
ಬೆಂಗಳೂರಿನಲ್ಲಿ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆಯ ಬಳಿಕ ಸಚಿವ ಕೃಷ್ಣ ಬೈರೇಗೌಡ ಅವರು ಮಹತ್ವದ ನಿರ್ಧಾರ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಪಾದಚಾರಿಗಳಿಗೆ ತೊಂದರೆ ಆಗುತ್ತಿದ್ದು, ಅಪಘಾತಗಳು ಸಂಭವಿಸುತ್ತಿವೆ. ಇದರ ವಿರುದ್ಧ ತುರ್ತು ಕ್ರಮ ಅಗತ್ಯ ಎಂದು ತಿಳಿಸಿದ್ದಾರೆ. ಪ್ರಸ್ತುತ ₹500 ದಂಡ ವಿಧಿಸಲಾಗುತ್ತಿದ್ದು, ಅದನ್ನು ₹5000ಕ್ಕೆ ಹೆಚ್ಚಿಸಲು ಪ್ರಸ್ತಾಪಿಸಲಾಗಿದೆ. ಈ ಕ್ರಮ ಕೈಗೊಳ್ಳುವಂತೆ ಕೃಷ್ಣ ಬೈರೇಗೌಡ ಅವರು ಬೈರತಿ ಸುರೇಶ್ ಅವರಿಗೆ ಪತ್ರ ಬರೆದಿದ್ದಾರೆ.

Category

🗞
News
Comments

Recommended