Skip to playerSkip to main content
  • 4 minutes ago
ನೀಟ್ ಪರೀಕ್ಷೆಯ ಅಕ್ರಮ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮೂಲಕ ಕಡಕ್ ಎಚ್ಚರಿಕೆ ನೀಡಿದ್ದಾರೆ. ಸುಮಾರು ಒಂದು ತಿಂಗಳಿಂದ ನಡೆಯುತ್ತಿರುವ ಪ್ರತಿಭಟನೆಗೆ ಪ್ರತಿಕ್ರಿಯಿಸಿದ ಮೋದಿ, ಯುವಕರ ಭವಿಷ್ಯಕ್ಕೆ ಹಾನಿ ಮಾಡಿದವರಿಗೆ ತ್ವರಿತ ಮತ್ತು ಕಠಿಣ ಶಿಕ್ಷೆ ನೀಡಲಾಗುವುದು ಎಂದು ಹೇಳಿದ್ದಾರೆ. ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದೂ ತಿಳಿಸಿದ್ದಾರೆ. ನಮ್ಮ ಯುವಕರ ಕಲ್ಯಾಣ ಮತ್ತು ಭವಿಷ್ಯಕ್ಕಿಂತ ಬೇರೆ ಯಾವುದೂ ಮುಖ್ಯವಲ್ಲ ಎಂದು ಮೋದಿ ಸ್ಪಷ್ಟಪಡಿಸಿದ್ದಾರೆ.

Category

🗞
News
Comments

Recommended