ಸೋನಮ್ ವಾಂಚುಕ್ ಅವರು ರಾಹುಲ್ ಗಾಂಧಿ ಅವರ ಪ್ರತಿಭಟನೆಯ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನಿವಾಸದ ಮುಂದೆ ಪ್ರತಿಭಟನೆ ಮಾಡುವ ಬದಲು ಜಂತರ್ ಮಂತರ್ನಲ್ಲಿ ಮಾಡಬೇಕಿತ್ತು ಎಂದು ಅವರು ಹೇಳಿದ್ದಾರೆ. ಪ್ರಧಾನಿ ನಿವಾಸದ ಮುಂದೆ ಪ್ರತಿಭಟನೆ ಮಾಡುವುದರಲ್ಲಿ ಪ್ರಾಮಾಣಿಕತೆ ಕಾಣಿಸುತ್ತಿಲ್ಲ ಎಂದು ಸೋನಮ್ ವಾಂಚುಕ್ ಟೀಕಿಸಿದ್ದಾರೆ.
Comments