Skip to playerSkip to main content
  • 13 hours ago
ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕೊಣ್ಣೂರು ಪ್ರದೇಶದಲ್ಲಿ ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ತಾಯಿ, ನಾಲ್ಕು ವರ್ಷದ ಮಗು ಮತ್ತು ತಂದೆ ಸೇರಿ ಇಡೀ ಕುಟುಂಬ ಗಾಯಗೊಂಡಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಿಡಕಲ್‌ನಿಂದ ಗೋಕಾಕ್‌ಗೆ ತೆರಳುತ್ತಿದ್ದ ಬೈಕ್‌ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ನಂತರ ಬಸ್ ಚಾಲಕ ಘಟನಾ ಸ್ಥಳದಿಂದ ಪರಾರಿಯಾಗಿದ್ದಾನೆ.

Category

🗞
News
Comments

Recommended