Skip to playerSkip to main content
  • 2 days ago
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾಡಿನಲ್ಲಿ ವನ್ಯಜೀವಿಗಳನ್ನು ಬೇಟೆಯಾಡುತ್ತಿದ್ದ ಮೂವರು ಬೇಟೆಗಾರರು ಅರಣ್ಯ ಇಲಾಖೆ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಮೃತಪಟ್ಟಿದ್ದಾರೆ. ಅಂತೋನಿ ಸ್ವಾಮಿ, ಪೀಟರ್ ಮತ್ತು ಕುಮಾರ್ ಎಂಬ ಮೂವರು ತೋಮಿಯರ್ ಗ್ರಾಮದ ನಿವಾಸಿಗಳು ಬೇಟೆ ಮಾಂಸ ಸಾಗಿಸುತ್ತಿದ್ದಾಗ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿದರು. ಈ ಘಟನೆಯ ಬಗ್ಗೆ ಕಾಂಗ್ರೆಸ್ ನಾಯಕರು ತನಿಖೆ ಆಗ್ರಹಿಸಿದ್ದು, ಅರಣ್ಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಎನ್‌ಕೌಂಟರ್ ಕಾನೂನುಬದ್ಧವಾಗಿದೆಯೇ ಎಂಬ ಪ್ರಶ್ನೆ ಎದ್ದಿದ್ದು, ಮರ್ಡರ್ ಕೇಸ್ ದಾಖಲಿಸಬೇಕೆಂಬ ಆಗ್ರಹ ವ್ಯಕ್ತವಾಗಿದೆ.

Category

🗞
News
Comments

Recommended