ಕರ್ನಾಟಕ ವಿಧಾನ ಪರಿಷತ್ ಕಲಾಪದಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಅವರು ರಾಜಕೀಯ ಟೀಕೆ, ಅಧಿಕಾರ, ತಮ್ಮ ಜೈಲು ಅನುಭವ ಹಾಗೂ ರಾಜಕೀಯ ಜೀವನದ ಬಗ್ಗೆ ಸುದೀರ್ಘವಾಗಿ ಮಾತನಾಡಿದರು.
ಸಿ.ಟಿ. ರವಿ ತಮ್ಮನ್ನು ಟೀಕಿಸುವುದನ್ನು ಸ್ವಾಗತಿಸುವುದಾಗಿ ಹೇಳಿದ ಡಿಕೆ ಶಿವಕುಮಾರ್, ಪ್ರಜಾಪ್ರಭುತ್ವದಲ್ಲಿ ಟೀಕೆ ಅತ್ಯಗತ್ಯ ಎಂದರು. ಮಾಧ್ಯಮ ಹಾಗೂ ರಾಜಕೀಯ ವಿರೋಧಿಗಳ ಟೀಕೆಗಳಿಂದ ನಮ್ಮ ತಪ್ಪುಗಳನ್ನು ತಿದ್ದಿಕೊಳ್ಳಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
ತಮ್ಮ ಜೈಲು ಅನುಭವವನ್ನು ನೆನಪಿಸಿಕೊಂಡ ಡಿಕೆಶಿ, ಜೈಲಿಗೆ ಹೋದಾಗ ತಮ್ಮ ರಾಜಕೀಯ ಜೀವನ ಮುಗಿಯಿತು ಎಂದು ಹಲವರು ಹೇಳಿದ್ದರು ಎಂದು ಪ್ರಸ್ತಾಪಿಸಿದರು. ಜನರು, ತಾಯಂದಿರು, ಗುರು-ಹಿರಿಯರು ಮತ್ತು ಮಠಾಧೀಶರ ಆಶೀರ್ವಾದದಿಂದ ಮತ್ತೆ ಸಾರ್ವಜನಿಕ ಸೇವೆ ಮಾಡಲು ಅವಕಾಶ ಸಿಕ್ಕಿದೆ ಎಂದರು.
“Power comes for two things — to make more friends or to make more enemies. I want to make more friends” ಎಂದು ಹೇಳಿದ ಅವರು, ಅಧಿಕಾರವನ್ನು ದ್ವೇಷಕ್ಕಾಗಿ ಬಳಸುವುದಿಲ್ಲ ಎಂದು ಹೇಳಿದರು.
“Nothing is permanent in life” ಎಂದು ಹೇಳಿದ ಡಿಕೆ ಶಿವಕುಮಾರ್, ಹಣ ಮತ್ತು ಅಧಿಕಾರ ಯಾವುದೂ ಶಾಶ್ವತವಲ್ಲ; ಅಂತಿಮವಾಗಿ ಮಾನವೀಯತೆ ಹಾಗೂ ರಾಜ್ಯದ ಹಿತವೇ ಮುಖ್ಯ ಎಂದು ಪ್ರತಿಪಾದಿಸಿದರು.
ರಾಜಕೀಯದಲ್ಲಿ ಯಾವ ಕ್ಷಣದಲ್ಲಾದರೂ ಪರಿಸ್ಥಿತಿ ಬದಲಾಗಬಹುದು ಎಂದು ಹೇಳುತ್ತಾ, “Politicsನಲ್ಲಿ 49 becomes zero, 51 becomes 100” ಎಂಬ ಮಾತಿನ ಮೂಲಕ ರಾಜಕೀಯದ ಅನಿಶ್ಚಿತತೆಯನ್ನು ವಿವರಿಸಿದರು.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Suvarna News Live: https://youtube.com/live/F1m0ciwMs8c
#suvarnanews #kannadanews #asianetsuvarnanews #kannadaprabha #karnatakanews #karnataka #news
Download the Asianet News App now! Available on Android & iOS
👉 Android:
https://play.google.com/store/apps/details?id=com.vserv.asianet&hl=en_IN
👉 iOS:
https://apps.apple.com/in/app/asianet-news-official/id1093450032
WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/
Comments