ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಸಿಡಾ) ಕೈಗೆತ್ತಿಕೊಂಡಿದ್ದ ಮಹತ್ವಾಕಾಂಕ್ಷೆಯ ಇಂದಾವರ ಲೇಔಟ್ ಯೋಜನೆಗೆ ಗ್ರಹಣ ಹಿಡಿದಿದೆ. 252 ಎಕರೆ ಪ್ರದೇಶದಲ್ಲಿ ₹180 ಕೋಟಿ ವೆಚ್ಚದಲ್ಲಿ 2,500ಕ್ಕೂ ಹೆಚ್ಚು ನಿವೇಶನಗಳನ್ನು ನಿರ್ಮಿಸುವ ಯೋಜನೆ ಕಳೆದ 4 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿದ್ದು, ಫಲವತ್ತಾದ ಕೃಷಿ ಭೂಮಿ ನೀಡಿದ ಅನ್ನದಾತರು ಹಾಗೂ ಶೇ.10ರಷ್ಟು ಮುಂಗಡ ಹಣ ಪಾವತಿಸಿದ 2,000ಕ್ಕೂ ಹೆಚ್ಚು ಜನರು ಈಗ ಅತಂತ್ರ ಸ್ಥಿತಿಯಲ್ಲಿದ್ದಾರೆ.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Suvarna News Live: https://youtube.com/live/F1m0ciwMs8c
#chikkamagaluru #karnatakanews #karnatakafarmers #farmersnews #suvarnanews #kannadanews #asianetsuvarnanews #kannadaprabha #karnatakanews #karnataka #news
Download the Asianet News App now! Available on Android & iOS
👉 Android:
https://play.google.com/store/apps/details?id=com.vserv.asianet&hl=en_IN
👉 iOS:
https://apps.apple.com/in/app/asianet-news-official/id1093450032
WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/
Comments