Skip to playerSkip to main content
ಬೀದರ್ ಜಿಲ್ಲೆಯ ರೈತರ ಜೀವನಾಡಿಯಾಗಿದ್ದ ಬಿಎಸ್‌ಎಸ್‌ಕೆ (BSSK) ಸಹಕಾರಿ ಸಕ್ಕರೆ ಕಾರ್ಖಾನೆಗೆ ಈಗ ಹರಾಜಿನ ಭೀತಿ ಎದುರಾಗಿದೆ! ಬಿಎಸ್‌ಎಸ್‌ಕೆ ಕಾರ್ಖಾನೆಯು ಬೀದರ್ ಡಿಸಿಸಿ (DCC) ಬ್ಯಾಂಕ್‌ಗೆ ಪಾವತಿಸಬೇಕಿದ್ದ ಬರೋಬ್ಬರಿ ₹೨೩೨.೬೪ ಕೋಟಿ ರೂಪಾಯಿ ಸಾಲವನ್ನು ಪಾವತಿಸದ ಹಿನ್ನೆಲೆಯಲ್ಲಿ, ಬ್ಯಾಂಕ್ ಆಡಳಿತ ಮಂಡಳಿಯು ಕಾರ್ಖಾನೆಯ ಆಸ್ತಿ ಹಾಗೂ ಯಂತ್ರೋಪಕರಣಗಳನ್ನು ಹರಾಜು ಹಾಕಲು ಮುಂದಾಗಿದೆ.

ಈ ನಿರ್ಧಾರವನ್ನು ಖಂಡಿಸಿ ಆಕ್ರೋಶಗೊಂಡ ನೂರಾರು ರೈತರು ಡಿಸಿಸಿ ಬ್ಯಾಂಕ್‌ ಗೇಟ್ ತಳ್ಳಿ ಆವರಣಕ್ಕೆ ನುಗ್ಗಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ರೈತರ ಈ ಹೋರಾಟಕ್ಕೆ ಬಿಜೆಪಿ ಶಾಸಕರಾದ ಶೈಲೇಂದ್ರ ಬೆಲ್ದಾಳೆ ಹಾಗೂ ಸಿದ್ದು ಪಾಟೀಲ್ ಸಾಥ್ ನೀಡಿದ್ದು, ಸಚಿವ ಈಶ್ವರ್ ಖಂಡ್ರೆ ಹಾಗೂ ಅಮರ್ ಖಂಡ್ರೆ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತ ಕಂಪ್ಲೀಟ್ ಬಿಗ್ ರಿಪೋರ್ಟ್ ಏಷ್ಯಾನೇಟ್ ಸುವರ್ಣ ನ್ಯೂಸ್‌ನಲ್ಲಿ ವೀಕ್ಷಿಸಿ!

Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್

Suvarna News Live: https://youtube.com/live/F1m0ciwMs8c

#bssk #SugarFactory #bidar #dccbank #SugarFactoryAuction #farmers #farmersprotest #suvarnanews #kannadanews #asianetsuvarnanews #kannadaprabha #karnatakanews #karnataka #news

Download the Asianet News App now! Available on Android & iOS

👉 Android:
https://play.google.com/store/apps/details?id=com.vserv.asianet&hl=en_IN

👉 iOS:
https://apps.apple.com/in/app/asianet-news-official/id1093450032

WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/

Category

🗞
News
Comments

Recommended