ಬೆಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ತೀವ್ರ ಸಂಚಾರ ದಟ್ಟಣೆ (Traffic Jam) ತಡೆಗಟ್ಟಲು ಗೃಹ ಇಲಾಖೆ ಹಾಗೂ ಅರ್ಬನ್ ಮೊಬಿಲಿಟಿ ಮಿಷನ್ ಮಹತ್ವದ ಪ್ರಯೋಗಗಳಿಗೆ ಕೈಹಾಕಿದೆ.
ಬೆಳಿಗ್ಗೆ ೮ ಗಂಟೆಯಿಂದ ರಾತ್ರಿ ೮ ಗಂಟೆಯವರೆಗೆ ನಗರದೊಳಗೆ ಆಲ್ ಇಂಡಿಯಾ ಪರ್ಮಿಟ್ ಹೊಂದಿರುವ ಖಾಸಗಿ ಬಸ್ಗಳ ಸಂಚಾರಕ್ಕೆ ನಿರ್ಬಂಧ ಹೇರಲು ಚಿಂತನೆ ನಡೆಸಲಾಗಿದೆ. ಖಾಸಗಿ ಬಸ್ಗಳು ಬೆಳಿಗ್ಗೆ ೮ ಗಂಟೆಯೊಳಗೆ ನಗರ ಪ್ರವೇಶಿಸಿ ಶೆಡ್ ಸೇರಬೇಕು ಮತ್ತು ರಾತ್ರಿ ೮ ಗಂಟೆಯ ನಂತರವಷ್ಟೇ ಹೊರಬರಬೇಕೆಂಬ ನಿಯಮ ಜಾರಿಗೆ ಚರ್ಚೆ ನಡೆಯುತ್ತಿದೆ. ಸೆಪ್ಟೆಂಬರ್ ೧೪ ರಿಂದ ಪ್ರಾಯೋಗಿಕವಾಗಿ ಕೆಲವು ಫ್ಲೈಓವರ್ಗಳಲ್ಲಿ ಸರಕು ವಾಹನಗಳು, ಆಟೋ ಹಾಗೂ ದ್ವಿಚಕ್ರ ವಾಹನಗಳ ಸಂಚಾರಕ್ಕೂ ನಿರ್ಬಂಧ ವಿಧಿಸಲಾಗುತ್ತಿದೆ. ಈ ಕುರಿತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಏಷ್ಯಾನೇಟ್ ಸುವರ್ಣ ನ್ಯೂಸ್ಗೆ ನೀಡಿದ ಎಕ್ಸ್ಕ್ಲೂಸಿವ್ ಮಾಹಿತಿಯ ಕಂಪ್ಲೀಟ್ ಬಿಗ್ ರಿಪೋರ್ಟ್ ವೀಕ್ಷಿಸಿ!
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Suvarna News Live: https://youtube.com/live/F1m0ciwMs8c
#suvarnanews #kannadanews #asianetsuvarnanews #kannadaprabha #karnatakanews #karnataka #news
Download the Asianet News App now! Available on Android & iOS
👉 Android:
https://play.google.com/store/apps/details?id=com.vserv.asianet&hl=en_IN
👉 iOS:
https://apps.apple.com/in/app/asianet-news-official/id1093450032
WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/
Comments