ರೈತರ ಏಳ್ಗೆ ಹಾಗೂ ಕರ್ನಾಟಕದ ಅಭಿವೃದ್ಧಿಗಾಗಿ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವ ಸಂಕಲ್ಪದೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ನಡೆದ ಬಳ್ಳಾರಿ ಚಲೋ ಪಾದಯಾತ್ರೆ ಯಶಸ್ವಿಯಾಗಿ 180 ಕಿ.ಮೀ. ಕ್ರಮಿಸಿ ಬಳ್ಳಾರಿ ಪ್ರವೇಶಿಸಿದೆ.
10 ದಿನಗಳ ಕಾಲ ನಡೆದ ಈ ಬೃಹತ್ ಪಾದಯಾತ್ರೆಯ ಸಮಾರೋಪ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯದ ಹಲವು ಹಿರಿಯ ನಾಯಕರು ಹಾಗೂ ಕಾರ್ಯಕರ್ತರು ಭಾಗವಹಿಸಿದರು. ಡೋಲು, ಡಮರುಗ ಮತ್ತು ಶಂಖನಾದದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ವೇದಿಕೆಯಲ್ಲಿ ಬಿ.ಎಸ್. ಯಡಿಯೂರಪ್ಪ, ಪ್ರಹ್ಲಾದ್ ಜೋಶಿ, ಬಸವರಾಜ ಬೊಮ್ಮಾಯಿ, ಸದಾನಂದ ಗೌಡ, ಆರ್. ಅಶೋಕ್, ಶ್ರೀರಾಮುಲು, ಜನಾರ್ದನ ರೆಡ್ಡಿ ಸೇರಿದಂತೆ ಹಲವು ಬಿಜೆಪಿ ನಾಯಕರು ಉಪಸ್ಥಿತರಿದ್ದರು.
ರೈತರ ಸಮಸ್ಯೆಗಳು, ರಾಜ್ಯದ ಅಭಿವೃದ್ಧಿ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧದ ರಾಜಕೀಯ ಹೋರಾಟವನ್ನು ಮುಂದುವರಿಸುವ ಸಂಕಲ್ಪದೊಂದಿಗೆ ಬಿಜೆಪಿ ನಾಯಕರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates
Suvarna News Live: https://youtube.com/live/F1m0ciwMs8c
#Ballari #bjp #ballarichalo #BallariSamavesha #bjpkarnataka #ballarinews #bjprally #BallariLive #SuvarnaNews #kannadanews #karnatakapolitics #karnatakanews #AsianetSuvarnaNews #news #karnataka
Download the Asianet News App now! Available on Android & iOS
👉 Android:
https://play.google.com/store/apps/details?id=com.vserv.asianet&hl=en_IN
👉 iOS:
https://apps.apple.com/in/app/asianet-news-official/id1093450032
Like and Subscribe:
WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/
Comments