Skip to playerSkip to main content
ಬಳ್ಳಾರಿ ಚಲೋ ಪಾದಯಾತ್ರೆಯ ಸಮಾರೋಪ ಸಮಾವೇಶದಲ್ಲಿ ಮಾಜಿ ಡಿಸಿಎಂ ಹಾಗೂ ಸಂಸದ ಗೋವಿಂದ ಕಾರಜೋಳ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ 2.5 ಲಕ್ಷ ಬೀದಿಬದಿ ವ್ಯಾಪಾರಿಗಳ ತೆರವು, ಪೌರಕಾರ್ಮಿಕರಿಗೆ 3-5 ತಿಂಗಳಿಂದ ವೇತನ ನೀಡದಿರುವುದು, 23 ಲಕ್ಷ ಬಡವರ ಪಿಂಚಣಿ ಕಡಿತ ಹಾಗೂ ₹52,000 ಕೋಟಿ ದಲಿತರ ಅನುದಾನ ಲೂಟಿ ಮಾಡಿ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಕಾರಜೋಳ ವಾಗ್ದಾಳಿ ನಡೆಸಿದ್ದಾರೆ.

Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್

Suvarna News Live: https://youtube.com/live/F1m0ciwMs8c

#GovindKarjol #BallariChalo #KarnatakaBJP #PourakarmikaSalary #suvarnanews #kannadanews #asianetsuvarnanews #kannadaprabha #karnatakanews #karnataka #news

Download the Asianet News App now! Available on Android & iOS

👉 Android:
https://play.google.com/store/apps/details?id=com.vserv.asianet&hl=en_IN

👉 iOS:
https://apps.apple.com/in/app/asianet-news-official/id1093450032

WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/

Category

🗞
News
Comments

Recommended