10 ದಿನಗಳ ಐತಿಹಾಸಿಕ 'ಬಳ್ಳಾರಿ ಚಲೋ' ಪಾದಯಾತ್ರೆಯ ಸಮಾರೋಪದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೆರೆಮರೆಯ ನಾಯಕರು, ಕಾರ್ಯಕರ್ತರು, ವೈದ್ಯಕೀಯ, ಸ್ವಚ್ಛತಾ ಮತ್ತು ಮಾಧ್ಯಮ ತಂಡಗಳಿಗೆ ಭಾವುಕರಾಗಿ ಧನ್ಯವಾದ ಸಲ್ಲಿಸಿದ್ದಾರೆ. 10 ದಿನಗಳಲ್ಲಿ 1.5 ರಿಂದ 2 ಲಕ್ಷ ಸೆಲ್ಫಿ ಕ್ಲಿಕ್ಕಿಸಿಕೊಂಡ ಅಪರೂಪದ ಅನುಭವ ಹಂಚಿಕೊಂಡಿರುವ ಅವರು, ದಾವಣಗೆರೆ ಬಿಜೆಪಿ ಶಾಸಕ ಬಿ.ಪಿ. ಹರೀಶ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಕ್ಷಮೆ ಕೇಳದಿದ್ದರೆ ಮನೆ ಮುತ್ತಿಗೆ ಹಾಕುವುದಾಗಿ ನೇರ ಎಚ್ಚರಿಕೆ ನೀಡಿದ್ದಾರೆ.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Suvarna News Live: https://youtube.com/live/F1m0ciwMs8c
#BYVijayendra #BallariChalo #KarnatakaBJP #SSMallikarjun #suvarnanews #kannadanews #asianetsuvarnanews #kannadaprabha #karnatakanews #karnataka #news
Download the Asianet News App now! Available on Android & iOS
👉 Android:
https://play.google.com/store/apps/details?id=com.vserv.asianet&hl=en_IN
👉 iOS:
https://apps.apple.com/in/app/asianet-news-official/id1093450032
WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/
Comments