Skip to playerSkip to main content
ಕುದೂರಿನ ಜನಸ್ಪಂದನ ಸಭೆಯಲ್ಲಿ ಸಾರ್ವಜನಿಕರ ಅರ್ಜಿ ಸ್ವೀಕರಿಸಿದ ಶಾಸಕ ಹಾಗೂ ಸಚಿವ ಹೆಚ್.ಸಿ. ಬಾಲಕೃಷ್ಣ, "ಅರ್ಜಿ ವಿಲೇವಾರಿ ಕಾಟಾಚಾರಕ್ಕೆ ಸೀಮಿತವಲ್ಲ; ಮುಂದಿನ ರೌಂಡ್‌ನಲ್ಲಿ ಸಾರ್ವಜನಿಕರ ಎದುರೇ ಅಧಿಕಾರಿಗಳ ಕೆಲಸವನ್ನು ಪರಿಶೀಲಿಸಿ ಮುಖಾಮುಖಿ ಚರ್ಚೆ ನಡೆಸುತ್ತೇವೆ" ಎಂದು ಎಚ್ಚರಿಸಿದ್ದಾರೆ. ಜೊತೆಗೆ ಸಿದ್ದರಾಮಯ್ಯ ಚುನಾವಣಾ ನಿವೃತ್ತಿ ಚರ್ಚೆ, ಇಡಿ ರೇಡ್ ಭಯ, ವಂದೇ ಮಾತರಂ ವಿವಾದಕ್ಕೆ ಆರ್‌ಎಸ್‌ಎಸ್-ಬಿಜೆಪಿ ವಿರುದ್ಧ ವಾಗ್ದಾಳಿ ಹಾಗೂ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನ ಕೈತಪ್ಪಿ ಅಸಮಾಧಾನಗೊಂಡಿರುವ ಕೆ.ಎನ್. ರಾಜಣ್ಣ ಅವರಿಗೆ ಪಕ್ಷದಲ್ಲಿ ಸೂಕ್ತ ಗೌರವ ಸಿಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್

Suvarna News Live: https://youtube.com/live/F1m0ciwMs8c

#HCBalakrishna #Magadi #Siddaramaiah #EDRaids #VandeMataram #KNRajanna #suvarnanews #kannadanews #asianetsuvarnanews #kannadaprabha #karnatakanews #karnataka #news

Download the Asianet News App now! Available on Android & iOS

👉 Android:
https://play.google.com/store/apps/details?id=com.vserv.asianet&hl=en_IN

👉 iOS:
https://apps.apple.com/in/app/asianet-news-official/id1093450032

WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/

Category

🗞
News
Comments

Recommended