ಹಾಸನದಲ್ಲಿ ಮಾತನಾಡಿದ ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡ, ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ರಾಜಕೀಯದಿಂದ ನಿವೃತ್ತಿಯಾಗುವುದಿಲ್ಲ ಮತ್ತು ಮುಂದಿನ 5 ರಿಂದ 10 ವರ್ಷಗಳ ಕಾಲ ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಜೊತೆಗೆ ಸಿದ್ದರಾಮಯ್ಯ ಬಣದ ನಾಯಕರು ಕಾಂಗ್ರೆಸ್ ಬಿಡಲಿದ್ದಾರೆ ಎಂಬ ವದಂತಿಗಳನ್ನು ತಳ್ಳಿಹಾಕಿರುವ ಅವರು, "2029ಕ್ಕೆ ರಾಹುಲ್ ಗಾಂಧಿ ಈ ದೇಶದ ಪ್ರಧಾನಿಯಾಗಲಿದ್ದಾರೆ; ಸಿದ್ದರಾಮಯ್ಯ ಕೇಂದ್ರ ರಾಜಕಾರಣ ಪ್ರವೇಶಿಸಿ ಸಂಸತ್ ಸದಸ್ಯರಾಗಿ ಕೆಲಸ ಮಾಡಬೇಕು ಎಂಬುದು ನನ್ನ ಆಸೆ" ಎಂದು ಭವಿಷ್ಯ ನುಡಿದಿದ್ದಾರೆ.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Suvarna News Live: https://youtube.com/live/F1m0ciwMs8c
#ShivalingeGowda #Siddaramaiah #RahulGandhi #Congress #Hassan #KarnatakaPolitics #suvarnanews #kannadanews #asianetsuvarnanews #kannadaprabha #karnatakanews #karnataka #news
Download the Asianet News App now! Available on Android & iOS
👉 Android:
https://play.google.com/store/apps/details?id=com.vserv.asianet&hl=en_IN
👉 iOS:
https://apps.apple.com/in/app/asianet-news-official/id1093450032
WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/
Comments