ಏಪ್ರಿಲ್ 17ರಂದು ಕೊಡಗಿನ ದುಬಾರೆ ಸಾಕಾನೆ ಶಿಬಿರದಲ್ಲಿ ಆನೆಗಳ ಕಾದಾಟಕ್ಕೆ ಪ್ರವಾಸಿ ಮಹಿಳೆ ಬಲಿಯಾದ ಬಳಿಕ ರಾಜ್ಯಾದ್ಯಂತ ಆನೆ ಶಿಬಿರಗಳಿಗೆ ವಿಧಿಸಲಾಗಿದ್ದ ನಿರ್ಬಂಧವನ್ನು ಸಡಿಲಿಸಲಾಗಿದ್ದು, ಕೊಡಗಿನ ಹಾರಂಗಿ ಆನೆ ಸಾಕಣೆ ಶಿಬಿರವನ್ನು ಪ್ರವಾಸಿಗರಿಗೆ ಮುಕ್ತಗೊಳಿಸಲಾಗಿದೆ. ಆದರೆ ಈ ಹಿಂದೆ ಇದ್ದಂತೆ ಆನೆಗಳಿಗೆ ಆಹಾರ ನೀಡುವುದು, ಸ್ನಾನ ಮಾಡಿಸುವುದು ಮತ್ತು ಹತ್ತಿರ ನಿಂತು ಸೆಲ್ಫಿ ಕ್ಲಿಕ್ಕಿಸಿಕೊಳ್ಳುವುದನ್ನು ಸಂಪೂರ್ಣ ನಿಷೇಧಿಸಲಾಗಿದ್ದು, ಸಿಸಿಟಿವಿ ಕಣ್ಗಾವಲು ಹಾಗೂ 30 ಅಡಿ (10 ಮೀಟರ್) ಸುರಕ್ಷಿತ ಅಂತರದಿಂದ ಮಾತ್ರ ವೀಕ್ಷಣೆಗೆ ಕಠಿಣ ನಿಯಮ ರೂಪಿಸಲಾಗಿದೆ.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Suvarna News Live: https://youtube.com/live/F1m0ciwMs8c
#HarangiElephantCamp #Kodagu #CoorgTourism #Dubare #ForestDepartment #ElephantCamp #suvarnanews #kannadanews #asianetsuvarnanews #kannadaprabha #karnatakanews #karnataka #news
Download the Asianet News App now! Available on Android & iOS
👉 Android:
https://play.google.com/store/apps/details?id=com.vserv.asianet&hl=en_IN
👉 iOS:
https://apps.apple.com/in/app/asianet-news-official/id1093450032
WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/
Comments