Skip to playerSkip to main content
ತಮ್ಮನ್ನು 'ಪೇಟೆ ರೌಡಿ' ಎಂದು ಕರೆದು 'ಠಾಣೆಗೆ ನುಗ್ಗಿದರೆ ಪರಪ್ಪನ ಅಗ್ರಹಾರ ಜೈಲಿಗೆ ಕಳಿಸುತ್ತೇವೆ' ಎಂದಿದ್ದ ಸಚಿವ ಪ್ರಿಯಾಂಕ್ ಖರ್ಗೆಗೆ ಮಾಜಿ ಸಂಸದ ಪ್ರತಾಪ್ ಸಿಂಹ ಕಟುವಾಗಿ ತಿರುಗೇಟು ನೀಡಿದ್ದಾರೆ. "ಡಿಜೆ ಹಳ್ಳಿ-ಕೆಜಿ ಹಳ್ಳಿ, ಹುಬ್ಬಳ್ಳಿ ಗಲಭೆಕೋರರನ್ನು ಹಾಗೂ ಎಸ್‌ಡಿಪಿಐ ಮೇಲಿದ್ದ ಕೇಸ್‌ಗಳನ್ನು ವಾಪಸ್ ಪಡೆದು ಜೈಲಿನಿಂದ ಬಿಡಿಸಿಕೊಂಡು ಬಂದವರಿಗೆ ಪರಪ್ಪನ ಅಗ್ರಹಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ; ಕೆಪಿಎಸ್‌ಸಿ ಹಗರಣದಲ್ಲಿ ಮುಂದಿನ ಸರದಿಯಲ್ಲಿ ಜೈಲು ಸೇರುವ ಭಯ ಪ್ರಿಯಾಂಕ್ ಖರ್ಗೆಯವರನ್ನು ಕಾಡುತ್ತಿದೆ" ಎಂದು ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.

Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್

Suvarna News Live: https://youtube.com/live/F1m0ciwMs8c

#PrathapSimha #PriyankKharge #ParappanaAgrahara #DJHalli #KPSCScam #KarnatakaPolitics #suvarnanews #kannadanews #asianetsuvarnanews #kannadaprabha #karnatakanews #karnataka #news

Download the Asianet News App now! Available on Android & iOS

👉 Android:
https://play.google.com/store/apps/details?id=com.vserv.asianet&hl=en_IN

👉 iOS:
https://apps.apple.com/in/app/asianet-news-official/id1093450032

WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/

Category

🗞
News
Comments

Recommended