Skip to playerSkip to main content
ಬೆಂಗಳೂರಿನ ವಿಜಯನಗರದಲ್ಲಿ ಗೌರಿ-ಗಣೇಶ ಹಬ್ಬದ ಅಂಗವಾಗಿ 'ವಿಜಯನಗರ ಸ್ಪೋರ್ಟ್ಸ್ & ಕಲ್ಚರಲ್ ಅಸೋಸಿಯೇಷನ್' ವತಿಯಿಂದ ಸತತ 13ನೇ ವರ್ಷ ಸಾರ್ವಜನಿಕರಿಗೆ ಉಚಿತವಾಗಿ ಪರಿಸರ ಸ್ನೇಹಿ ಮಣ್ಣಿನ ಗಣಪತಿ ವಿತರಣೆ ಮಾಡಲಾಗಿದೆ. ಸುರೇಶ್ ಬಿ.ವಿ. ಮತ್ತು ಅರ್ಚನಾ ಸುರೇಶ್ ದಂಪತಿಯ ನೇತೃತ್ವದಲ್ಲಿ 201 ಗಣಪತಿಗಳಿಂದ ಆರಂಭವಾದ ಈ ಮಹತ್ಕಾರ್ಯ ಇಂದು 5,000 ಗಣೇಶ ಮೂರ್ತಿಗಳನ್ನು ಹಂಚುವ ಮಟ್ಟಿಗೆ ಹೆಮ್ಮರವಾಗಿ ಬೆಳೆದಿದ್ದು, ಕೇಂದ್ರ ಸಚಿವ ವಿ. ಸೋಮಣ್ಣ ಸೇರಿದಂತೆ ಸಾವಿರಾರು ಭಕ್ತರು ಸಾಲಿನಲ್ಲಿ ನಿಂತು ಮೂರ್ತಿಗಳನ್ನು ಪಡೆದುಕೊಂಡಿದ್ದಾರೆ.

Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್

Suvarna News Live: https://youtube.com/live/F1m0ciwMs8c

#GowriGanesha #EcoFriendlyGanesha #Vijayanagar #BangaloreNews #ClayGanesha #VSomanna #suvarnanews #kannadanews #asianetsuvarnanews #kannadaprabha #karnatakanews #karnataka #news

Download the Asianet News App now! Available on Android & iOS

👉 Android:
https://play.google.com/store/apps/details?id=com.vserv.asianet&hl=en_IN

👉 iOS:
https://apps.apple.com/in/app/asianet-news-official/id1093450032

WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/

Category

🗞
News
Comments

Recommended