Skip to playerSkip to main content
ಕಾಫಿನಾಡು ಚಿಕ್ಕಮಗಳೂರಿನಲ್ಲಿ 'ಹಿಂದೂ ಮಹಾಗಣಪತಿ'ಯ 12ನೇ ವರ್ಷದ ವಾರ್ಷಿಕೋತ್ಸವವನ್ನು ಅತ್ಯಂತ ಅದ್ಧೂರಿಯಾಗಿ ಆಚರಿಸಲು ಭರ್ಜರಿ ಸಿದ್ಧತೆ ನಡೆದಿದೆ. ಭಕ್ತರ ಕಾಣಿಕೆಯ ರೂಪದಲ್ಲಿ ಸಂಗ್ರಹವಾದ ಸುಮಾರು ₹12 ಲಕ್ಷಕ್ಕೂ ಅಧಿಕ ಮೌಲ್ಯದ, ಒಟ್ಟು 5 ಕೆಜಿ ತೂಕದ ಬೆಳ್ಳಿ ಕಿರೀಟ (4 ಕೆಜಿ) ಮತ್ತು ಎರಡು ಬೆಳ್ಳಿ ಆಯುಧಗಳನ್ನು (1 ಕೆಜಿ) ಈ ಬಾರಿ ಗಣಪತಿಗೆ ವಿಶೇಷವಾಗಿ ಸಮರ್ಪಿಸಲಾಗುತ್ತಿದೆ. ಶೃಂಗೇರಿ ಶಾರದಾ ಪೀಠದ ಕಿರಿಯ ಜಗದ್ಗುರು ಶ್ರೀ ವಿಧುಶೇಖರ ಭಾರತೀ ತೀರ್ಥ ಸ್ವಾಮೀಜಿಯವರಿಂದ ಪೂಜಿಸಲ್ಪಟ್ಟ ಈ ಕಿರೀಟ-ಆಯುಧಗಳೊಂದಿಗೆ ವಿಘ್ನವಿನಾಶಕ ಸತತ 11 ದಿನಗಳ ಕಾಲ ಭಕ್ತರಿಗೆ ದರ್ಶನ ನೀಡಲಿದ್ದಾನೆ.

Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್

Suvarna News Live: https://youtube.com/live/F1m0ciwMs8c

#Chikkamagaluru #HinduMahaGanapati #SilverCrown #SringeriSwamiji #GaneshaChaturthi #suvarnanews #kannadanews #asianetsuvarnanews #kannadaprabha #karnatakanews #karnataka #news

Download the Asianet News App now! Available on Android & iOS

👉 Android:
https://play.google.com/store/apps/details?id=com.vserv.asianet&hl=en_IN

👉 iOS:
https://apps.apple.com/in/app/asianet-news-official/id1093450032

WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/

Category

🗞
News
Comments

Recommended