Skip to playerSkip to main content
ಬಿಸಿಲನಾಡು ರಾಯಚೂರು ಜಿಲ್ಲೆಯ ಮಾನ್ವಿ ಮತ್ತು ಸಿಂಧನೂರು ಭಾಗದಲ್ಲಿ ಮುಂಗಾರು ಮಳೆ ಸಂಪೂರ್ಣ ಕೈಕೊಟ್ಟು ಬರಗಾಲ ಆವರಿಸಿರುವ ಬೆನ್ನಲ್ಲೇ, ಹಿಂಗಾರಿನಲ್ಲಿ ಬೆಳೆದ ಜೋಳ ಮಾರಾಟ ಮಾಡಿ 8 ತಿಂಗಳಾದರೂ 5,200ಕ್ಕೂ ಹೆಚ್ಚು ರೈತರ ಖಾತೆಗೆ ₹130 ಕೋಟಿ ಹಣ ಜಮೆಯಾಗದೆ ಅನ್ನದಾತರು ಕಂಗಾಲಾಗಿದ್ದಾರೆ. "ಶಾಸಕರು, ನೌಕರರ ಸಂಬಳ ನಿಲ್ಲದಿದ್ದ ಮೇಲೆ ರೈತರ ಬೆವರಿನ ಹಣ ತಡೆಹಿಡಿದಿದ್ದೇಕೆ? ನಾವು ಭಿಕ್ಷೆ ಕೇಳ್ತಿಲ್ಲ, ಸೋಮವಾರದೊಳಗೆ ₹130 ಕೋಟಿ ಬಿಡುಗಡೆ ಮಾಡದಿದ್ದರೆ ತಕ್ಕ ಪಾಠ ಕಲಿಸುತ್ತೇವೆ" ಎಂದು ರೈತರು ಸರ್ಕಾರಕ್ಕೆ ನೇರ ಎಚ್ಚರಿಕೆ ನೀಡಿದ್ದಾರೆ.

Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್

Suvarna News Live: https://youtube.com/live/F1m0ciwMs8c

#Raichur #FarmersProtest #JowarMSP #KarnatakaDrought #Manvi #Sindhanur #suvarnanews #kannadanews #asianetsuvarnanews #kannadaprabha #karnatakanews #karnataka #news

Download the Asianet News App now! Available on Android & iOS

👉 Android:
https://play.google.com/store/apps/details?id=com.vserv.asianet&hl=en_IN

👉 iOS:
https://apps.apple.com/in/app/asianet-news-official/id1093450032

WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/

Category

🗞
News
Comments

Recommended