Skip to playerSkip to main content
ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಇಡೀ ಕರಾವಳಿ ಕರ್ನಾಟಕದ ಗಮನ ಇದೀಗ ಈ ಸಭೆಯತ್ತ ನೆಟ್ಟಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹಲವು ವರ್ಷಗಳ ಬೇಡಿಕೆಗಳಿಗೆ ಸರ್ಕಾರ ಯಾವ ರೀತಿಯ ಸ್ಪಂದನೆ ನೀಡಲಿದೆ ಎಂಬ ಕುತೂಹಲ ಹೆಚ್ಚಾಗಿದೆ.

ಕರಾವಳಿ ಕರ್ನಾಟಕಕ್ಕೆ ಸುಮಾರು ₹5,000 ಕೋಟಿ ವಿಶೇಷ ಆರ್ಥಿಕ ಪ್ಯಾಕೇಜ್, ರಸ್ತೆ ಮತ್ತು ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ, ಮಂಗಳೂರಿನಲ್ಲಿ ದೊಡ್ಡ ಮಟ್ಟದ IT ಪಾರ್ಕ್ ಅಥವಾ IT ಹಬ್ ಸ್ಥಾಪನೆ ಸೇರಿದಂತೆ ಹಲವು ಬೇಡಿಕೆಗಳು ಸರ್ಕಾರದ ಮುಂದಿವೆ.

Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್

Suvarna News Live: https://youtube.com/live/F1m0ciwMs8c

#suvarnanews #kannadanews #asianetsuvarnanews #kannadaprabha #karnatakanews #karnataka #news

Download the Asianet News App now! Available on Android & iOS

👉 Android:
https://play.google.com/store/apps/details?id=com.vserv.asianet&hl=en_IN

👉 iOS:
https://apps.apple.com/in/app/asianet-news-official/id1093450032

WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/

Category

🗞
News
Comments

Recommended